ಅಕ್ಕನಾಗಮ್ಮ / ಡಾ. ನೀಲಾಂಬಿಕಾ ಪೊಲೀಸಪಾಟೀಲ, ಕಲಬುರಗಿ
ತಮ್ಮ ಬಸವನ ದಾಸೋಹ ಮನಿಯಾಗಒಮ್ಮನದಿ ಹುಟ್ಟು ಹಿಡದಾಳ ನಾಗಮ್ಮಓಂಯೆಂದು ತಾನು ನೀಡುತ್ತಾ 12 ನೇಯ ಶತಮಾನದ ಕಲ್ಯಾಣದ ಪವಿತ್ರಭೂಮಿಯಲ್ಲಿ ಎಲ್ಲ ಶರಣರಿಗೂ ಹಿರಿಯರೆನಿಸಿ ಅನುಭವಮಂಟಪದ ಅನುಭಾವಿಯಾಗಿ ದಾಸೋಹ ಮನೆಯ ಪರಂದಾಸೋಹಿಯಾಗಿ ಬಾಳಿಬದುಕಿದ ಶರಣೆ ಕ್ರಾಂತಿಯೋಗಿ ಅಕ್ಕನಾಗಮ್ಮ. ನಾಗಲಾಂಬಿಕೆ, ಅಕ್ಕನಾಗಮ್ಮ ಮುಂತಾದ ನಾಮಗಳಿಂದ ಪ್ರಸಿದ್ಧಿಗೊಂಡಿರುವ ಈ ತಾಯಿಗೆ ಜನಪದರು ಮನತುಂಬಿ ಹಾಡುತ್ತಾರೆ. ಶಿವಯೋಗದ ಭೂಮಿಯದು ಕಲ್ಯಾಣ ಊರದುಶಿವಯೋಗದ ದಂಡು ಹಿಡದಾಳ ನಾಗಮ್ಮಶಿವಯೋಗಿ ಆಗಿ ಕುಂತಾಳ. ಕಲ್ಯಾಣ ನಾಡು ಶಿವಯೋಗಿಗಳ ನಾಡು. ಶಿವಪಾರಮ್ಯ ಸಾಧಿಸಿದವರ ಬೀಡು ಮಾಡಿದರು ಶಿವನಿಗಾಗಿ, ನೀಡಿದರು ಶಿವನಿಗಾಗಿ. ‘ಶಿವ’ ಎಂಬುದು ಅವರಿಗೆ ಸಮಾಜವೆನ್ನುವ ಜಂಗಮ. ಆ…





Total views : 51417